ನಟ ದರ್ಶನ್ ಸ್ನೇಹಿತ ಹೃದಯಾಘಾತದಿಂದ ನಿಧನ, ನಟ ಗಿರಿ ದಿನೇಶ್ ಸಾವು, Actor Giri Dinesh Death 

ನಟ ದರ್ಶನ್ ಸ್ನೇಹಿತ ಹೃದಯಾಘಾತದಿಂದ ನಿಧನ, ನಟ ಗಿರಿ ದಿನೇಶ್ ಸಾವು, Actor Giri Dinesh Death, giri dinesh, Darshan Thoogudeepa , My Edu Update Kannada, D boss, Google trends,

ನಮಸ್ಕಾರ ಸ್ನೇಹಿತರೇ, ನಟ ದರ್ಶನ್ ಆಪ್ತ ಗೆಳೆಯ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೌದು ಹಿರಿಯ ನಟ ದಿನೇಶ್ ಅವರ ಪುತ್ರ ಹಾಗೂ ನವಗ್ರಹ ಸಿನಿಮಾದಲ್ಲಿ ಖಾತ ನಟ ಗಿರಿ ದಿನೇಶ್ 45ವರ್ಷ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫೆಬ್ರವರಿ 7ರಂದು ಸಂಜೆ ಹೃದಯಾಗಾತನಿಂದ ಸಾವನ್ನಪ್ಪಿದ್ದಾರೆ. ನಟ ದರ್ಶನ್ ಸ್ನೇಹಿತ ಹೃದಯಾಘಾತದಿಂದ ನಿಧನ, ನಟ ಗಿರಿ ದಿನೇಶ್ ಸಾವು, Actor Giri Dinesh Death, giri dinesh, Darshan Thoogudeepa ಹಿರಿಯ ನಟ ದಿನೇಶ್ ಅವರ ಪುತ್ರ ಹಾಗೂ ನಟ ದರ್ಶನ್ … Read more

Darshan’s Entry into politics, ದರ್ಶನ್ ತೂಗುದೀಪ ರಾಜಕೀಯಕ್ಕೆ ಎಂಟ್ರಿ, D Boss 

 Darshan's Entry into politics, ದರ್ಶನ್ ತೂಗುದೀಪ ರಾಜಕೀಯಕ್ಕೆ ಎಂಟ್ರಿ, ವಿಜಯ ದಾರಿಯಲ್ಲಿ ನಟ ದರ್ಶನ್, D Boss, Challenging Star Darshan, My Edu Update Kannada

ನಮಸ್ಕಾರ ಸ್ನೇಹಿತರೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಅನಂತರ ನಟ ದರ್ಶನ್‌ ಸದ್ಯ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇನ್ನು ಅವರು ತಮ್ಮ ಫಾರ್ಮ್‌ಹೌಸ್‌ನಲ್ಲಿ ಈಗ ಕಾಲ ಕಳೆಯುತ್ತಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್ ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾದ ಬಳಿಕ ಸಿನಿಮಾ ಚಿತ್ರಿಕರಣದಲ್ಲಿ ಮತ್ತೆ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ನಟ ದರ್ಶನ್ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವಂತ ಒಂದು ಸುದ್ದಿ ಕೇಳಿಬರುತ್ತಿದೆ. ಹೌದು ಇದರ ಬಗ್ಗೆ … Read more

Darshan ಗೆ ಜೈಲ್ ನಲ್ಲಿ ಸಿಗ್ತಿದ್ಯ ರಜಾತಿತ್ಯ, DBOSS in Jail, Darshan Thoogudeepa, Renukaswamy Murder Case

Darshan, Renukaswamy Murder Case, Dboss,

ನಮಸ್ಕಾರ ಸ್ನೇಹಿತರೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರಿಗೆ ಜೈಲಿನಲ್ಲಿ ರಾಜತಿತ್ಯ ಸಿಗುತ್ತಿದೆ. ಜೈಲಿನಲ್ಲಿ ಅವರಿಗೆ ಕೇಳಿದ್ದನೆಲ್ಲ ಕೊಡುತ್ತಾ ಇದ್ದಾರೆ, ಜೈಲಿನಲ್ಲಿ ಇರುವ ಕೈದಿಗಳ ಮೂಲಕ ತುಂಬಾನೇ ಸೌಲಭ್ಯಗಳು ಸಿಗುತ್ತಿದೆ ಎಂಬ ಮಾತು ಕೇಳಿ ಬರುತ್ತಾ ಇತ್ತು. ಇದರ ಬಗ್ಗೆ ಇದೀಗ ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟಣೆಯೊಂದನ್ನ ಕೊಟ್ಟಿದ್ದಾರೆ ನಟ ದರ್ಶನ್‌ಗೆ ರಾಜಾತೀಥ್ಯ ಸಿಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಜೈಲಿನ ಒಳಗೆ ನೇರವಾಗಿ ಬರಲು ನನಗೆ ಅವಕಾಶವಿಲ್ಲ. ಊಟ ಉಪಚಾರ ವಿಚಾರದಲ್ಲಿ ಬೇರೆ ರೀತಿ ಅತೀಥ್ಯ … Read more