ಸರ್ಕಾರದ ಭರ್ಜರಿ ಗಿಫ್ಟ್! 50000 ಸಹಾಯಧನ, ತಳ್ಳುಗಾಡಿ ಸಣ್ಣ ವ್ಯಾಪಾರಿಗಳಿಗೆ ಸುವರ್ಣಾವಕಾಶ, Business Loan Scheme 2025
ನಮಸ್ಕಾರ ಸ್ನೇಹಿತರೇ, ಸರ್ಕಾರದಿಂದ ಹೊಸ ಯೋಜನೆಯೊಂದು ತರಲಾಗಿದೆ. ಇಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆ ನಂತರ ಬಾಕಿ ಉಳಿದ ಜನರು ಸಹ ಇದರ ಲಾಭವನ್ನು ಪಡೆಯಬಹುದು. ಸ್ವಂತ ವ್ಯವಹಾರ ಪ್ರಾರಂಭಿಸಲು ಕರ್ನಾಟಕ ಸರ್ಕಾರದಿಂದ ಸ್ವಯಂ ಉದ್ಯೋಗದ ನೇರಸಾಲ ಯೋಜನೆ ತರಲಾಗಿದೆ. ಇಲ್ಲಿ ಅರ್ಜಿ ಸಲ್ಲಿಸಿದರೆ ಸರ್ಕಾರದಿಂದ ಸಹಾಯಧನ ಹಾಗೂ ಕಡಿಮೆ ಬಡ್ಡಿದರದ ಸಾಲ ಸೌಲಭ್ಯವನ್ನು ನೀಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ಸರ್ಕಾರದ ಭರ್ಜರಿ ಗಿಫ್ಟ್! … Read more