ರಾಜ್ಯದ ಯುವಕ-ಯುವತಿಯರಿಗೆ ಬಂಪರ್ ಗುಡ್ ನ್ಯೂಸ್, 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ
ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಯುವಕ ಯುವತಿಯರಿಗೆ ಒಂದು ಬಂಪರ್ ಗುಡ್ ನ್ಯೂಸ್ ಒಂದು ಬಂದಿದೆ. ಇದೀಗ ಸರ್ಕಾರದಿಂದ 2 ಲಕ್ಷ ಸಹಾಯಧನವನ್ನು ನೀಡಲಾಗುತ್ತಿದೆ. ಇದನ್ನು ಪಡೆಯಲು ನೀವು ಮೊದಲು ಅರ್ಜಿ ಸಲ್ಲಿಸಿರಬೇಕು. ಅರ್ಜಿ ಸಲ್ಲಿಸಿದರೆ ಮಾತ್ರ ನೀಡಲಾಗುತ್ತದೆ. ಆದ್ದರಿಂದ ಇದೀಗ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ. ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಯುವಕ-ಯುವತಿಯರು ಸ್ವಯಂ ಉದ್ಯೋಗಿ ಆಗಲು ಬಯಸಿದರೆ ಇದು ಒಂದು ಉತ್ತಮ ಅವಕಾಶವಾಗಿದೆ. ನೀವೇನಾದ್ರೂ ಸ್ವ ಉದ್ಯೋಗ ಆರಂಭಿಸುತ್ತಿದ್ದರೆ … Read more